ಮನ್ಮುಲ್ ಹಾಲಿಗೆ  ನೀರು ಸೇರಿಸಿದ ಕೇಸ್ : 7 ಮಂದಿ ಸಸ್ಪೆಂಡ್

ಮನ್ಮುಲ್ ಹಾಲಿಗೆ ನೀರು ಸೇರಿಸಿದ ಕೇಸ್ : 7 ಮಂದಿ ಸಸ್ಪೆಂಡ್

Published : Jun 07, 2021, 12:10 PM IST
  • ಮಂಡ್ಯದ ಮನ್ಮುಲ್ ಗೆ ಪೂರೈಕೆಯಾದ ಹಾಲಿನಲ್ಲಿ ನೀರು ಸೇರಿಸಿದ ಪ್ರಕರಣ
  • ಮನ್ಮುಲ್ ಎಂಡಿ ದಿಢೀರ್ ವರ್ಗಾವಣೆ ಮಾಡಿ ಕೆಎಂಎಫ್ ಆದೇಶ
  •  7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಕೆಎಂಎಫ್

ಮಂಡ್ಯ (ಜೂ.07): ಮಂಡ್ಯದ ಮನ್ಮುಲ್ ಗೆ ಪೂರೈಕೆಯಾದ ಹಾಲಿನಲ್ಲಿ ಅತ್ಯಧಿಕ ನೀರು ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೇಜರ್ ಸರ್ಜರಿ ಮಾಡಲಾಗಿದೆ. 

ಮಹಾಮೋಸ: ಅರ್ಧ ಟ್ಯಾಂಕರ್‌ ಹಾಲಿಗೆ ಅರ್ಧ ಟ್ಯಾಂಕರ್‌ ನೀರು..!

ಮನ್ಮುಲ್ ಎಂಡಿ ದಿಢೀರ್ ವರ್ಗಾವಣೆ ಮಾಡಿ, ನೂತನ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೇ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?