ಮನ್ಮುಲ್ ಹಾಲಿಗೆ  ನೀರು ಸೇರಿಸಿದ ಕೇಸ್ : 7 ಮಂದಿ ಸಸ್ಪೆಂಡ್

ಮನ್ಮುಲ್ ಹಾಲಿಗೆ ನೀರು ಸೇರಿಸಿದ ಕೇಸ್ : 7 ಮಂದಿ ಸಸ್ಪೆಂಡ್

Suvarna News   | Asianet News
Published : Jun 07, 2021, 12:10 PM IST
  • ಮಂಡ್ಯದ ಮನ್ಮುಲ್ ಗೆ ಪೂರೈಕೆಯಾದ ಹಾಲಿನಲ್ಲಿ ನೀರು ಸೇರಿಸಿದ ಪ್ರಕರಣ
  • ಮನ್ಮುಲ್ ಎಂಡಿ ದಿಢೀರ್ ವರ್ಗಾವಣೆ ಮಾಡಿ ಕೆಎಂಎಫ್ ಆದೇಶ
  •  7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಕೆಎಂಎಫ್

ಮಂಡ್ಯ (ಜೂ.07): ಮಂಡ್ಯದ ಮನ್ಮುಲ್ ಗೆ ಪೂರೈಕೆಯಾದ ಹಾಲಿನಲ್ಲಿ ಅತ್ಯಧಿಕ ನೀರು ಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೇಜರ್ ಸರ್ಜರಿ ಮಾಡಲಾಗಿದೆ. 

ಮಹಾಮೋಸ: ಅರ್ಧ ಟ್ಯಾಂಕರ್‌ ಹಾಲಿಗೆ ಅರ್ಧ ಟ್ಯಾಂಕರ್‌ ನೀರು..!

ಮನ್ಮುಲ್ ಎಂಡಿ ದಿಢೀರ್ ವರ್ಗಾವಣೆ ಮಾಡಿ, ನೂತನ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೇ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!