ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

Published : Jul 20, 2024, 09:06 AM ISTUpdated : Jul 20, 2024, 09:08 AM IST

ಅನಾವರಣ ಆಗ್ತಿದೆ ಪ್ರಕೃತಿಯ ಅಪರೂಪದ ಸೌಂದರ್ಯ..!
ವರುಣ ದೇವನಿಂದ ಜೀವನದಿಗಳಿಗೆ ಮತ್ತೆ ಬಂತು ಜೀವಕಳೆ..!
ಕೆಆರ್‌ಎಸ್‌ ಜಲಾಶಯ ನೀರಿನಮಟ್ಟ 110 ಅಡಿಗೂ ಹೆಚ್ಚು..!

ಈ ಬಾರಿ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದ (Rain) ಒಂದು ಕಡೆ ಅನಾಹುತಗಳು ನಡೆದ್ರೆ, ಮತ್ತೊಂದೆಡೆ ಜಲಪಾತಗಳು(Falls) ಮೈದುಂಬಿ ಹರಿಯುತ್ತಿವೆ. ಇದೀಗ ಈ ಜಲಪಾತಗಳು ಪ್ರವಾಸಿಗರನ್ನು(Tourists) ತನ್ನತ್ತ ಕೈಬೀಸಿ ಸಹ ಕರೆಯುತ್ತಿವೆ. ನಮ್ಮ ಕಣ್ಣು, ಮನಸ್ಸಿಗೆ ಪ್ರಕೃತಿ ತನ್ನ ಸೌಂದರ್ಯದ ಮೂಲಕ ಭೂರಿ ಭೋಜನ ಉಣಬಡಿಸಲಾಗುತ್ತಿದೆ. ಇದರ ಜೊತೆಗೆ ಪ್ರಕೃತಿಯ ಅಪರೂಪದ ಸೌಂದರ್ಯ ಅನಾವರಣವಾಗುತ್ತಿದೆ. ಇನ್ನೂ ಭರ್ಜರಿ ಮಳೆಯಿಂದ ಕಾವೇರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ.ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೂ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!