ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

Published : Jul 20, 2024, 09:06 AM ISTUpdated : Jul 20, 2024, 09:08 AM IST

ಅನಾವರಣ ಆಗ್ತಿದೆ ಪ್ರಕೃತಿಯ ಅಪರೂಪದ ಸೌಂದರ್ಯ..!
ವರುಣ ದೇವನಿಂದ ಜೀವನದಿಗಳಿಗೆ ಮತ್ತೆ ಬಂತು ಜೀವಕಳೆ..!
ಕೆಆರ್‌ಎಸ್‌ ಜಲಾಶಯ ನೀರಿನಮಟ್ಟ 110 ಅಡಿಗೂ ಹೆಚ್ಚು..!

ಈ ಬಾರಿ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದ (Rain) ಒಂದು ಕಡೆ ಅನಾಹುತಗಳು ನಡೆದ್ರೆ, ಮತ್ತೊಂದೆಡೆ ಜಲಪಾತಗಳು(Falls) ಮೈದುಂಬಿ ಹರಿಯುತ್ತಿವೆ. ಇದೀಗ ಈ ಜಲಪಾತಗಳು ಪ್ರವಾಸಿಗರನ್ನು(Tourists) ತನ್ನತ್ತ ಕೈಬೀಸಿ ಸಹ ಕರೆಯುತ್ತಿವೆ. ನಮ್ಮ ಕಣ್ಣು, ಮನಸ್ಸಿಗೆ ಪ್ರಕೃತಿ ತನ್ನ ಸೌಂದರ್ಯದ ಮೂಲಕ ಭೂರಿ ಭೋಜನ ಉಣಬಡಿಸಲಾಗುತ್ತಿದೆ. ಇದರ ಜೊತೆಗೆ ಪ್ರಕೃತಿಯ ಅಪರೂಪದ ಸೌಂದರ್ಯ ಅನಾವರಣವಾಗುತ್ತಿದೆ. ಇನ್ನೂ ಭರ್ಜರಿ ಮಳೆಯಿಂದ ಕಾವೇರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ.ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೂ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!