ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

Published : Jul 20, 2024, 09:06 AM ISTUpdated : Jul 20, 2024, 09:08 AM IST

ಅನಾವರಣ ಆಗ್ತಿದೆ ಪ್ರಕೃತಿಯ ಅಪರೂಪದ ಸೌಂದರ್ಯ..!
ವರುಣ ದೇವನಿಂದ ಜೀವನದಿಗಳಿಗೆ ಮತ್ತೆ ಬಂತು ಜೀವಕಳೆ..!
ಕೆಆರ್‌ಎಸ್‌ ಜಲಾಶಯ ನೀರಿನಮಟ್ಟ 110 ಅಡಿಗೂ ಹೆಚ್ಚು..!

ಈ ಬಾರಿ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದ (Rain) ಒಂದು ಕಡೆ ಅನಾಹುತಗಳು ನಡೆದ್ರೆ, ಮತ್ತೊಂದೆಡೆ ಜಲಪಾತಗಳು(Falls) ಮೈದುಂಬಿ ಹರಿಯುತ್ತಿವೆ. ಇದೀಗ ಈ ಜಲಪಾತಗಳು ಪ್ರವಾಸಿಗರನ್ನು(Tourists) ತನ್ನತ್ತ ಕೈಬೀಸಿ ಸಹ ಕರೆಯುತ್ತಿವೆ. ನಮ್ಮ ಕಣ್ಣು, ಮನಸ್ಸಿಗೆ ಪ್ರಕೃತಿ ತನ್ನ ಸೌಂದರ್ಯದ ಮೂಲಕ ಭೂರಿ ಭೋಜನ ಉಣಬಡಿಸಲಾಗುತ್ತಿದೆ. ಇದರ ಜೊತೆಗೆ ಪ್ರಕೃತಿಯ ಅಪರೂಪದ ಸೌಂದರ್ಯ ಅನಾವರಣವಾಗುತ್ತಿದೆ. ಇನ್ನೂ ಭರ್ಜರಿ ಮಳೆಯಿಂದ ಕಾವೇರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ.ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೂ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ