ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

Published : Jul 20, 2024, 09:06 AM ISTUpdated : Jul 20, 2024, 09:08 AM IST

ಅನಾವರಣ ಆಗ್ತಿದೆ ಪ್ರಕೃತಿಯ ಅಪರೂಪದ ಸೌಂದರ್ಯ..!
ವರುಣ ದೇವನಿಂದ ಜೀವನದಿಗಳಿಗೆ ಮತ್ತೆ ಬಂತು ಜೀವಕಳೆ..!
ಕೆಆರ್‌ಎಸ್‌ ಜಲಾಶಯ ನೀರಿನಮಟ್ಟ 110 ಅಡಿಗೂ ಹೆಚ್ಚು..!

ಈ ಬಾರಿ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದ (Rain) ಒಂದು ಕಡೆ ಅನಾಹುತಗಳು ನಡೆದ್ರೆ, ಮತ್ತೊಂದೆಡೆ ಜಲಪಾತಗಳು(Falls) ಮೈದುಂಬಿ ಹರಿಯುತ್ತಿವೆ. ಇದೀಗ ಈ ಜಲಪಾತಗಳು ಪ್ರವಾಸಿಗರನ್ನು(Tourists) ತನ್ನತ್ತ ಕೈಬೀಸಿ ಸಹ ಕರೆಯುತ್ತಿವೆ. ನಮ್ಮ ಕಣ್ಣು, ಮನಸ್ಸಿಗೆ ಪ್ರಕೃತಿ ತನ್ನ ಸೌಂದರ್ಯದ ಮೂಲಕ ಭೂರಿ ಭೋಜನ ಉಣಬಡಿಸಲಾಗುತ್ತಿದೆ. ಇದರ ಜೊತೆಗೆ ಪ್ರಕೃತಿಯ ಅಪರೂಪದ ಸೌಂದರ್ಯ ಅನಾವರಣವಾಗುತ್ತಿದೆ. ಇನ್ನೂ ಭರ್ಜರಿ ಮಳೆಯಿಂದ ಕಾವೇರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ.ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೂ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!