ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

ಮಲೆನಾಡಿನಲ್ಲಿ ಮಳೆಯ ಅಬ್ಬರ..ಉಕ್ಕಿ ಹರಿಯುತ್ತಿದೆ ತುಂಗೆ..ಗಾಜನೂರು ಜಲಾಶಯದತ್ತ ಪ್ರವಾಸಿಗರ ದಂಡು..!

Published : Jul 20, 2024, 09:06 AM ISTUpdated : Jul 20, 2024, 09:08 AM IST

ಅನಾವರಣ ಆಗ್ತಿದೆ ಪ್ರಕೃತಿಯ ಅಪರೂಪದ ಸೌಂದರ್ಯ..!
ವರುಣ ದೇವನಿಂದ ಜೀವನದಿಗಳಿಗೆ ಮತ್ತೆ ಬಂತು ಜೀವಕಳೆ..!
ಕೆಆರ್‌ಎಸ್‌ ಜಲಾಶಯ ನೀರಿನಮಟ್ಟ 110 ಅಡಿಗೂ ಹೆಚ್ಚು..!

ಈ ಬಾರಿ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದೆ. ಈ ಮಳೆಯಿಂದ (Rain) ಒಂದು ಕಡೆ ಅನಾಹುತಗಳು ನಡೆದ್ರೆ, ಮತ್ತೊಂದೆಡೆ ಜಲಪಾತಗಳು(Falls) ಮೈದುಂಬಿ ಹರಿಯುತ್ತಿವೆ. ಇದೀಗ ಈ ಜಲಪಾತಗಳು ಪ್ರವಾಸಿಗರನ್ನು(Tourists) ತನ್ನತ್ತ ಕೈಬೀಸಿ ಸಹ ಕರೆಯುತ್ತಿವೆ. ನಮ್ಮ ಕಣ್ಣು, ಮನಸ್ಸಿಗೆ ಪ್ರಕೃತಿ ತನ್ನ ಸೌಂದರ್ಯದ ಮೂಲಕ ಭೂರಿ ಭೋಜನ ಉಣಬಡಿಸಲಾಗುತ್ತಿದೆ. ಇದರ ಜೊತೆಗೆ ಪ್ರಕೃತಿಯ ಅಪರೂಪದ ಸೌಂದರ್ಯ ಅನಾವರಣವಾಗುತ್ತಿದೆ. ಇನ್ನೂ ಭರ್ಜರಿ ಮಳೆಯಿಂದ ಕಾವೇರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ.ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೂ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!