ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

Suvarna News   | Asianet News
Published : Feb 16, 2022, 12:30 PM ISTUpdated : Feb 16, 2022, 12:55 PM IST

*  ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು
*  ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ವಿದ್ಯಾರ್ಥಿನಿಯರು
*  ವಿಜಯಪುರ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಘಟನೆ
 

ವಿಜಯಪುರ(ಫೆ.16): ವಿಜಯಪುರದಲ್ಲಿ ಹಿಜಾಬ್‌ ಕಿಚ್ಚು ಗಲಾಟೆಯ ಜೋರಾಗಿದೆ. ಹೌದು, ಹಿಜಾಬ್‌, ಬುರ್ಕಾ ಧರಿಸಿಯೇ ನಾವು ಕ್ಲಾಸ್‌ನಲ್ಲಿ ಕುಳಿತುಕೊಳ್ಳುತ್ತೇವೆ ಅಂತ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕೋರ್ಟ್‌ ಆದೇಶಕ್ಕೂ ವಿದ್ಯಾರ್ಥಿನಿಯರು ಕೇರ್‌ ಮಾಡುತ್ತಿಲ್ಲ. ಈ ಸಂಬಂಧ ಪ್ರಿನ್ಸಿಪಾಲ್‌ ಜತೆ ವಿದ್ಯಾರ್ಥಿನಿಯರು ವಾಗ್ವಾದಕ್ಕಿಳಿದಿದ್ದಾರೆ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜುಗಳು ಆರಂಭವಾಗಿವೆ. ಹಿಜಾಬ್‌ ಸಂಘರ್ಷದಿಂದ ಕಾಲೇಜುಗಳು ಬಂದ್‌ ಆಗಿದ್ದವು. ಇದೀಗ ಮತ್ತೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್‌ ಸಂಘರ್ಷ ಮತ್ತು ಜೋರಾಗಿದೆ. ಯಾವುದೇ ಕಾರಣಕ್ಕೂ ನಾವು ಹಿಜಾಬ್‌ ತೆಗೆಯೋದಿಲ್ಲ ಅಂತ ವಿದ್ಯಾರ್ಥಿನಿರು ಪಟ್ಟು ಹಿಡಿದಿದ್ದಾರೆ. ನಾವು ಹಿಜಾಬ್‌, ಬುರ್ಕಾ ಧರಿಸಿಯೇ ತರಗತಿಗೆ ಹಾರಜ್‌ ಆಗುತ್ತೇವೆ ಅಂತ ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದಿದ್ದಾರೆ. 

Chikkamagalur: ಬದುಕಿದ್ದಾಗ ಆರೋಗ್ಯಸೇವೆ, ಹೋದಾಗ ಜೀವದಾನ- ನರ್ಸ್‌ ಒಬ್ಬಳ ಸಾರ್ಥಕ್ಯ ಜೀವನ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more