ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

Published : Feb 16, 2022, 12:30 PM ISTUpdated : Feb 16, 2022, 12:55 PM IST

*  ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು
*  ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ವಿದ್ಯಾರ್ಥಿನಿಯರು
*  ವಿಜಯಪುರ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಘಟನೆ
 

ವಿಜಯಪುರ(ಫೆ.16): ವಿಜಯಪುರದಲ್ಲಿ ಹಿಜಾಬ್‌ ಕಿಚ್ಚು ಗಲಾಟೆಯ ಜೋರಾಗಿದೆ. ಹೌದು, ಹಿಜಾಬ್‌, ಬುರ್ಕಾ ಧರಿಸಿಯೇ ನಾವು ಕ್ಲಾಸ್‌ನಲ್ಲಿ ಕುಳಿತುಕೊಳ್ಳುತ್ತೇವೆ ಅಂತ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕೋರ್ಟ್‌ ಆದೇಶಕ್ಕೂ ವಿದ್ಯಾರ್ಥಿನಿಯರು ಕೇರ್‌ ಮಾಡುತ್ತಿಲ್ಲ. ಈ ಸಂಬಂಧ ಪ್ರಿನ್ಸಿಪಾಲ್‌ ಜತೆ ವಿದ್ಯಾರ್ಥಿನಿಯರು ವಾಗ್ವಾದಕ್ಕಿಳಿದಿದ್ದಾರೆ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜುಗಳು ಆರಂಭವಾಗಿವೆ. ಹಿಜಾಬ್‌ ಸಂಘರ್ಷದಿಂದ ಕಾಲೇಜುಗಳು ಬಂದ್‌ ಆಗಿದ್ದವು. ಇದೀಗ ಮತ್ತೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್‌ ಸಂಘರ್ಷ ಮತ್ತು ಜೋರಾಗಿದೆ. ಯಾವುದೇ ಕಾರಣಕ್ಕೂ ನಾವು ಹಿಜಾಬ್‌ ತೆಗೆಯೋದಿಲ್ಲ ಅಂತ ವಿದ್ಯಾರ್ಥಿನಿರು ಪಟ್ಟು ಹಿಡಿದಿದ್ದಾರೆ. ನಾವು ಹಿಜಾಬ್‌, ಬುರ್ಕಾ ಧರಿಸಿಯೇ ತರಗತಿಗೆ ಹಾರಜ್‌ ಆಗುತ್ತೇವೆ ಅಂತ ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದಿದ್ದಾರೆ. 

Chikkamagalur: ಬದುಕಿದ್ದಾಗ ಆರೋಗ್ಯಸೇವೆ, ಹೋದಾಗ ಜೀವದಾನ- ನರ್ಸ್‌ ಒಬ್ಬಳ ಸಾರ್ಥಕ್ಯ ಜೀವನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more