ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

Suvarna News   | Asianet News
Published : Feb 16, 2022, 12:30 PM ISTUpdated : Feb 16, 2022, 12:55 PM IST

*  ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು
*  ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ವಿದ್ಯಾರ್ಥಿನಿಯರು
*  ವಿಜಯಪುರ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಘಟನೆ
 

ವಿಜಯಪುರ(ಫೆ.16): ವಿಜಯಪುರದಲ್ಲಿ ಹಿಜಾಬ್‌ ಕಿಚ್ಚು ಗಲಾಟೆಯ ಜೋರಾಗಿದೆ. ಹೌದು, ಹಿಜಾಬ್‌, ಬುರ್ಕಾ ಧರಿಸಿಯೇ ನಾವು ಕ್ಲಾಸ್‌ನಲ್ಲಿ ಕುಳಿತುಕೊಳ್ಳುತ್ತೇವೆ ಅಂತ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕೋರ್ಟ್‌ ಆದೇಶಕ್ಕೂ ವಿದ್ಯಾರ್ಥಿನಿಯರು ಕೇರ್‌ ಮಾಡುತ್ತಿಲ್ಲ. ಈ ಸಂಬಂಧ ಪ್ರಿನ್ಸಿಪಾಲ್‌ ಜತೆ ವಿದ್ಯಾರ್ಥಿನಿಯರು ವಾಗ್ವಾದಕ್ಕಿಳಿದಿದ್ದಾರೆ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜುಗಳು ಆರಂಭವಾಗಿವೆ. ಹಿಜಾಬ್‌ ಸಂಘರ್ಷದಿಂದ ಕಾಲೇಜುಗಳು ಬಂದ್‌ ಆಗಿದ್ದವು. ಇದೀಗ ಮತ್ತೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್‌ ಸಂಘರ್ಷ ಮತ್ತು ಜೋರಾಗಿದೆ. ಯಾವುದೇ ಕಾರಣಕ್ಕೂ ನಾವು ಹಿಜಾಬ್‌ ತೆಗೆಯೋದಿಲ್ಲ ಅಂತ ವಿದ್ಯಾರ್ಥಿನಿರು ಪಟ್ಟು ಹಿಡಿದಿದ್ದಾರೆ. ನಾವು ಹಿಜಾಬ್‌, ಬುರ್ಕಾ ಧರಿಸಿಯೇ ತರಗತಿಗೆ ಹಾರಜ್‌ ಆಗುತ್ತೇವೆ ಅಂತ ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದಿದ್ದಾರೆ. 

Chikkamagalur: ಬದುಕಿದ್ದಾಗ ಆರೋಗ್ಯಸೇವೆ, ಹೋದಾಗ ಜೀವದಾನ- ನರ್ಸ್‌ ಒಬ್ಬಳ ಸಾರ್ಥಕ್ಯ ಜೀವನ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more