ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

Suvarna News   | Asianet News
Published : Feb 16, 2022, 12:30 PM ISTUpdated : Feb 16, 2022, 12:55 PM IST

*  ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು
*  ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ವಿದ್ಯಾರ್ಥಿನಿಯರು
*  ವಿಜಯಪುರ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಘಟನೆ
 

ವಿಜಯಪುರ(ಫೆ.16): ವಿಜಯಪುರದಲ್ಲಿ ಹಿಜಾಬ್‌ ಕಿಚ್ಚು ಗಲಾಟೆಯ ಜೋರಾಗಿದೆ. ಹೌದು, ಹಿಜಾಬ್‌, ಬುರ್ಕಾ ಧರಿಸಿಯೇ ನಾವು ಕ್ಲಾಸ್‌ನಲ್ಲಿ ಕುಳಿತುಕೊಳ್ಳುತ್ತೇವೆ ಅಂತ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕೋರ್ಟ್‌ ಆದೇಶಕ್ಕೂ ವಿದ್ಯಾರ್ಥಿನಿಯರು ಕೇರ್‌ ಮಾಡುತ್ತಿಲ್ಲ. ಈ ಸಂಬಂಧ ಪ್ರಿನ್ಸಿಪಾಲ್‌ ಜತೆ ವಿದ್ಯಾರ್ಥಿನಿಯರು ವಾಗ್ವಾದಕ್ಕಿಳಿದಿದ್ದಾರೆ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜುಗಳು ಆರಂಭವಾಗಿವೆ. ಹಿಜಾಬ್‌ ಸಂಘರ್ಷದಿಂದ ಕಾಲೇಜುಗಳು ಬಂದ್‌ ಆಗಿದ್ದವು. ಇದೀಗ ಮತ್ತೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್‌ ಸಂಘರ್ಷ ಮತ್ತು ಜೋರಾಗಿದೆ. ಯಾವುದೇ ಕಾರಣಕ್ಕೂ ನಾವು ಹಿಜಾಬ್‌ ತೆಗೆಯೋದಿಲ್ಲ ಅಂತ ವಿದ್ಯಾರ್ಥಿನಿರು ಪಟ್ಟು ಹಿಡಿದಿದ್ದಾರೆ. ನಾವು ಹಿಜಾಬ್‌, ಬುರ್ಕಾ ಧರಿಸಿಯೇ ತರಗತಿಗೆ ಹಾರಜ್‌ ಆಗುತ್ತೇವೆ ಅಂತ ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದಿದ್ದಾರೆ. 

Chikkamagalur: ಬದುಕಿದ್ದಾಗ ಆರೋಗ್ಯಸೇವೆ, ಹೋದಾಗ ಜೀವದಾನ- ನರ್ಸ್‌ ಒಬ್ಬಳ ಸಾರ್ಥಕ್ಯ ಜೀವನ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more