ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

Suvarna News   | Asianet News
Published : Feb 16, 2022, 12:30 PM ISTUpdated : Feb 16, 2022, 12:55 PM IST

*  ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು
*  ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ವಿದ್ಯಾರ್ಥಿನಿಯರು
*  ವಿಜಯಪುರ ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಘಟನೆ
 

ವಿಜಯಪುರ(ಫೆ.16): ವಿಜಯಪುರದಲ್ಲಿ ಹಿಜಾಬ್‌ ಕಿಚ್ಚು ಗಲಾಟೆಯ ಜೋರಾಗಿದೆ. ಹೌದು, ಹಿಜಾಬ್‌, ಬುರ್ಕಾ ಧರಿಸಿಯೇ ನಾವು ಕ್ಲಾಸ್‌ನಲ್ಲಿ ಕುಳಿತುಕೊಳ್ಳುತ್ತೇವೆ ಅಂತ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕೋರ್ಟ್‌ ಆದೇಶಕ್ಕೂ ವಿದ್ಯಾರ್ಥಿನಿಯರು ಕೇರ್‌ ಮಾಡುತ್ತಿಲ್ಲ. ಈ ಸಂಬಂಧ ಪ್ರಿನ್ಸಿಪಾಲ್‌ ಜತೆ ವಿದ್ಯಾರ್ಥಿನಿಯರು ವಾಗ್ವಾದಕ್ಕಿಳಿದಿದ್ದಾರೆ. ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಘಟನೆ ನಡೆದಿದೆ. ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜುಗಳು ಆರಂಭವಾಗಿವೆ. ಹಿಜಾಬ್‌ ಸಂಘರ್ಷದಿಂದ ಕಾಲೇಜುಗಳು ಬಂದ್‌ ಆಗಿದ್ದವು. ಇದೀಗ ಮತ್ತೆ ಕಾಲೇಜು ಆರಂಭವಾಗುತ್ತಿದ್ದಂತೆ ಹಿಜಾಬ್‌ ಸಂಘರ್ಷ ಮತ್ತು ಜೋರಾಗಿದೆ. ಯಾವುದೇ ಕಾರಣಕ್ಕೂ ನಾವು ಹಿಜಾಬ್‌ ತೆಗೆಯೋದಿಲ್ಲ ಅಂತ ವಿದ್ಯಾರ್ಥಿನಿರು ಪಟ್ಟು ಹಿಡಿದಿದ್ದಾರೆ. ನಾವು ಹಿಜಾಬ್‌, ಬುರ್ಕಾ ಧರಿಸಿಯೇ ತರಗತಿಗೆ ಹಾರಜ್‌ ಆಗುತ್ತೇವೆ ಅಂತ ಪ್ರಿನ್ಸಿಪಾಲ್‌ ಜತೆ ವಾಗ್ವಾದಕ್ಕಿಳಿದಿದ್ದಾರೆ. 

Chikkamagalur: ಬದುಕಿದ್ದಾಗ ಆರೋಗ್ಯಸೇವೆ, ಹೋದಾಗ ಜೀವದಾನ- ನರ್ಸ್‌ ಒಬ್ಬಳ ಸಾರ್ಥಕ್ಯ ಜೀವನ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more