Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Saffron Flag at Red Fort: ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

Published : Mar 01, 2022, 10:49 AM ISTUpdated : Mar 01, 2022, 11:45 AM IST

*ಕೆಂಪು ಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ'
*ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ
*ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ವೈರಲ್

ದಕ್ಷಿಣ ಕನ್ನಡ (ಮಾ. 01): ಮುಂದೊಂದು ದಿನ ದೆಹಲಿಯ ಕೆಂಪುಕೋಟೆಯ ಮೇಲೆ ಭಗವಾ ಧ್ವಜ (ಕೇಸರಿ) ಹಾರಿಸುತ್ತೇವೆ ಎಂದಿರುವ ಹಿರಿಯ ಬಿಜೆಪಿ ಮುಖಂಡ, ಗ್ರಾಮೀಣಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಸಚಿವ ಈಶ್ವರಪ್ಪ ಅವ​ರ ಹೇಳಿಕೆಯನ್ನು ಖಂಡಿಸಿ  ಅವರನ್ನು ವಜಾಗೊಳಿಸುವಂತೆ  ಕಾಂಗ್ರೆಸ್‌ ಆಗ್ರಹಿಸಿತ್ತು. ಸಚಿವ ಈಶ್ವರಪ್ಪ ಹೇಳಿಕೆ ವಿವಾದ ಇನ್ನು ಹಚ್ಚಹಸಿರಾಗಿರುವಾಗಲೇ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತಾನಡಿದ ಹರೀಶ್‌ ಪೂಂಜಾ "ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಕೆಂಪುಕೋಟೆ ಮೇಲೆ ಭಗದ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದ್ರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ, ಕೆಂಪು ಕೋಟೆಯ ಮೇಲೆ ಭಗವದ್ವಜ ಹಾರಿಸಿಯೇ ಸಿದ್ದ ಈ ಹಿಂದೂ ಸಮಾಜ" ಎಂದು ಹೇಳಿದ್ದಾರೆ. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು  ಈಗ ವೈರಲ್ ಆಗುತ್ತಿದೆ. 

ಇದನ್ನೂ ಓದಿ: Flag Row: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೀವಿ ಎಂದಿಲ್ಲ: ಈಶ್ವರಪ್ಪ

"ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಕೆಳಗೆ ಭಗವಾಧ್ಬಜ ಹಾರಿಸೋದನ್ನ ಯಾವ ಪಕ್ಷ ದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ. ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ಬಜ ಎದುರಿಟ್ಟು ಹೋರಾಟ ಮಾಡಿದ್ರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ" ಎಂದು ಪೂಂಜಾ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more