ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

Suvarna News   | Asianet News
Published : Jun 29, 2021, 11:01 AM ISTUpdated : Jun 29, 2021, 11:25 AM IST

ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

 ಬೆಂಗಳೂರು (ಜೂ.29): ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. 

ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಅನುಮತಿ, 40 ಮಂದಿಗೆ ಮಾತ್ರ ಅವಕಾಶ..

ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!