ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

Suvarna News   | Asianet News
Published : Jun 29, 2021, 11:01 AM ISTUpdated : Jun 29, 2021, 11:25 AM IST

ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

 ಬೆಂಗಳೂರು (ಜೂ.29): ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. 

ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಅನುಮತಿ, 40 ಮಂದಿಗೆ ಮಾತ್ರ ಅವಕಾಶ..

ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್‌ ವ್ಯವಸ್ಥೆಯನ್ನು ಮಾಡಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?