BJP MLA ಕೊರೋನಾ ರೂಲ್ಸ್ ಲೆಕ್ಕಿಸದೇ ಡಾನ್ಸ್ ಮಾಡಿದ ಬಿಜೆಪಿ ಶಾಸಕ, ವಿಡಿಯೋ ವೈರಲ್

BJP MLA ಕೊರೋನಾ ರೂಲ್ಸ್ ಲೆಕ್ಕಿಸದೇ ಡಾನ್ಸ್ ಮಾಡಿದ ಬಿಜೆಪಿ ಶಾಸಕ, ವಿಡಿಯೋ ವೈರಲ್

Published : Jan 08, 2022, 11:38 PM ISTUpdated : Jan 09, 2022, 12:08 AM IST

ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಿಸಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸರ್ಕಾರ ಸಾರಿ-ಸಾರಿ ಹೇಳುತ್ತಿದೆ.  ಆದ್ರೆ, ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಸಕ್ಕತ್ ಡಾನ್ಸ್ ಮಾಡಿದ್ದಾರೆ. 

ಬೀದರ್, (ಜ.08): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೋಂಕು ನಿಯಂತ್ರಿಸಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. 

ಅಲ್ಲದೇ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸರ್ಕಾರ ಸಾರಿ-ಸಾರಿ ಹೇಳುತ್ತಿದೆ.  ಆದ್ರೆ, ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಶಾಸಕನಿಂದ ಸಕ್ಕತ್ ಡಾನ್ಸ್ ಮಾಡಿದ್ದಾರೆ. 

Covid Crisis : ಆಘಾತಕಾರಿ ಅಂಶ: ಮಕ್ಕಳೇ ಕೊರೋನಾ 3ನೇ ಅಲೆಯ ಟಾರ್ಗೆಟ್‌?

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ ಕೋವಿಡ್ ರೂಲ್ಸ್ ಉಲ್ಲಂಘಿಸಿ ಕುಣಿದು ಕುಪ್ಪಳಿಸಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಅಂತೂ ಇಲ್ಲವೇ ಇಲ್ಲ.  ಡಾನ್ಸ್ ಕ್ರೇಜಿ ಅಕಾಡಮಿ ಉದ್ಘಾಟನೆ ಮಾಡಿ ಶರಣು ಸಲಗರ ಸ್ಟೆಪ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಶಾಸಕರ ವರ್ತನೆಗೆ ಕಲ್ಯಾಣ ನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯಾನಾ? ಎಂದು ಪ್ರಶ್ನಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more