Weekend Curfew ಮದ್ವೆ ಹೆಸ್ರಲ್ಲಿ ಜಾಲಿರೈಡ್, ಪೊಲೀಸ್ ತಪಾಸಣೆ ವೇಳೆ ಸಿಕ್ಕಿಬಿದ್ದು ತಬ್ಬಿಬ್ಬು

Weekend Curfew ಮದ್ವೆ ಹೆಸ್ರಲ್ಲಿ ಜಾಲಿರೈಡ್, ಪೊಲೀಸ್ ತಪಾಸಣೆ ವೇಳೆ ಸಿಕ್ಕಿಬಿದ್ದು ತಬ್ಬಿಬ್ಬು

Published : Jan 15, 2022, 06:44 PM ISTUpdated : Jan 15, 2022, 06:49 PM IST

ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದ್ರೆ, ಮದುವೆ ನೆಪವೊಡ್ಡಿ ಒಂದೇ ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು, (ಜ.15): ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದ್ರೆ, ಮದುವೆ ನೆಪವೊಡ್ಡಿ ಒಂದೇ ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ.

Covid Rules ಬಿಜೆಪಿ ಶಾಸಕರಿಗಿಲ್ವಾ ಕೊರೋನಾ ರೂಲ್ಸ್, ಇವರ ಮೇಲೆ ಏನು ಕ್ರಮ?

ಪೊಲೀಸ್ ತಪಾಸಣೆ ವೇಳೆ ಪ್ರಯಾಣಿಕರು ಸಿಕ್ಕಿಬಿದ್ದು ತಬ್ಬಿಬ್ಬು ಆಗಿದ್ದಾರೆ. ಬೆಂಗಳೂರಿನ ಸ್ಯಾಟಲೈಟ್ ಬಸ್‌ ಸ್ಟ್ಯಾಂಡ್‌ ಮುಂದೆ ದೊಡ್ಡ ಹೈಡ್ರಾಮ ನಡೆದಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more