ಬಲೆಗೆ ಬಿತ್ತು ಬೃಹತ್ ವೇಲ್ ಶಾರ್ಕ್, ಇದರ ವಿಶೇಷತೆ ಏನ್ಗೊತ್ತಾ..?

ಬಲೆಗೆ ಬಿತ್ತು ಬೃಹತ್ ವೇಲ್ ಶಾರ್ಕ್, ಇದರ ವಿಶೇಷತೆ ಏನ್ಗೊತ್ತಾ..?

Published : Jan 22, 2021, 03:03 PM ISTUpdated : Jan 22, 2021, 03:23 PM IST

ಮೀನುಗಾರರು, ಸಮುದ್ರಕ್ಕೆ ಮೀನುಗಾರಿಗೆ ಹೋದಾಗ, 11 ಅಡಿ ಉದ್ದ 350 ಕೆಜಿ ತೂಗುವ ಬೃಹತ್ ವೇಲ್ ಶಾರ್ಕ್‌ ಬಲೆಗೆ ಬಿದ್ದಿರುವ ಘಟನೆ ಕುಮಟಾ ತಾ. ಗೋಕರ್ಣ ತಡದಿ ಬಂದರಿನಲ್ಲಿ ನಡೆದಿದೆ. 
 

ಕುಮಟಾ (ಜ. 22): ಮೀನುಗಾರರು, ಸಮುದ್ರಕ್ಕೆ ಮೀನುಗಾರಿಗೆ ಹೋದಾಗ, 11 ಅಡಿ ಉದ್ದ 350 ಕೆಜಿ ತೂಗುವ ಬೃಹತ್ ವೇಲ್ ಶಾರ್ಕ್‌ ಬಲೆಗೆ ಬಿದ್ದಿರುವ ಘಟನೆ ಕುಮಟಾ ತಾ. ಗೋಕರ್ಣ ತಡದಿ ಬಂದರಿನಲ್ಲಿ ನಡೆದಿದೆ. 

ಶಾರ್ಕ್ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬರುವುದರಿಂದ ಹಾಗೂ ಯಾರೂ ಕೂಡ ಆಹಾರಕ್ಕಾಗಿ ಬಳಸದ‌‌ ಕಾರಣ ಮತ್ತೆ  ಸಮುದ್ರಕ್ಕೆ ಬಿಡಲಾಗಿದೆ. ಗುಜರಾತ್ ಕಡಲಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಇವು, ಕರ್ನಾಟಕ ಅರಬ್ಬೀ ಸಮುದ್ರದ ಭಾಗದಲ್ಲೂ ಕಾಣಸಿಗುತ್ತವೆ. ಆದರೆ, ಇದು ಇತ್ತೀಚೆಗೆ ಬಹಳ ಅಪರೂಪವಾಗಿವೆ.  ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುವ ಇವು, ನಿಧಾನವಾಗಿ ಈಜುತ್ತವೆ.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?