ಬಲೆಗೆ ಬಿತ್ತು ಬೃಹತ್ ವೇಲ್ ಶಾರ್ಕ್, ಇದರ ವಿಶೇಷತೆ ಏನ್ಗೊತ್ತಾ..?

ಬಲೆಗೆ ಬಿತ್ತು ಬೃಹತ್ ವೇಲ್ ಶಾರ್ಕ್, ಇದರ ವಿಶೇಷತೆ ಏನ್ಗೊತ್ತಾ..?

Published : Jan 22, 2021, 03:03 PM ISTUpdated : Jan 22, 2021, 03:23 PM IST

ಮೀನುಗಾರರು, ಸಮುದ್ರಕ್ಕೆ ಮೀನುಗಾರಿಗೆ ಹೋದಾಗ, 11 ಅಡಿ ಉದ್ದ 350 ಕೆಜಿ ತೂಗುವ ಬೃಹತ್ ವೇಲ್ ಶಾರ್ಕ್‌ ಬಲೆಗೆ ಬಿದ್ದಿರುವ ಘಟನೆ ಕುಮಟಾ ತಾ. ಗೋಕರ್ಣ ತಡದಿ ಬಂದರಿನಲ್ಲಿ ನಡೆದಿದೆ. 
 

ಕುಮಟಾ (ಜ. 22): ಮೀನುಗಾರರು, ಸಮುದ್ರಕ್ಕೆ ಮೀನುಗಾರಿಗೆ ಹೋದಾಗ, 11 ಅಡಿ ಉದ್ದ 350 ಕೆಜಿ ತೂಗುವ ಬೃಹತ್ ವೇಲ್ ಶಾರ್ಕ್‌ ಬಲೆಗೆ ಬಿದ್ದಿರುವ ಘಟನೆ ಕುಮಟಾ ತಾ. ಗೋಕರ್ಣ ತಡದಿ ಬಂದರಿನಲ್ಲಿ ನಡೆದಿದೆ. 

ಶಾರ್ಕ್ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬರುವುದರಿಂದ ಹಾಗೂ ಯಾರೂ ಕೂಡ ಆಹಾರಕ್ಕಾಗಿ ಬಳಸದ‌‌ ಕಾರಣ ಮತ್ತೆ  ಸಮುದ್ರಕ್ಕೆ ಬಿಡಲಾಗಿದೆ. ಗುಜರಾತ್ ಕಡಲಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಇವು, ಕರ್ನಾಟಕ ಅರಬ್ಬೀ ಸಮುದ್ರದ ಭಾಗದಲ್ಲೂ ಕಾಣಸಿಗುತ್ತವೆ. ಆದರೆ, ಇದು ಇತ್ತೀಚೆಗೆ ಬಹಳ ಅಪರೂಪವಾಗಿವೆ.  ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುವ ಇವು, ನಿಧಾನವಾಗಿ ಈಜುತ್ತವೆ.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?