ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Suvarna News   | Asianet News
Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!