ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Suvarna News   | Asianet News
Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!