ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Suvarna News   | Asianet News
Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್