ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Suvarna News   | Asianet News
Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!