ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!