ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

ಬಸ್‌ಗಳಲ್ಲಿ 20 ಜನ ಮಾತ್ರ, ಹೀಗಿದೆ KSRTC, BMTC ಹೊಸ ರೂಲ್ಸ್..!

Suvarna News   | Asianet News
Published : May 19, 2020, 10:56 AM IST

ಬೆಳಗ್ಗೆ ಏಳು ಗಂಟೆಯಿಂದಲೇ KSRTC & BMTC ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

ಬೆಂಗಳೂರು(ಮೇ 19): ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಎಂಟಿಸಿ ಬಸ್ ಸಂಚಾರ ಆರಂಭವಾಗಿದೆ.

ಈ ಸಂದರ್ಭಲ್ಲಿ ಬಸ್‌ ಚಾಕಕ ಹಾಗೂ ನಿರ್ವಾಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಒಂದು ಬಸ್‌ನಲ್ಲಿ 20 ಜನರನ್ನಷ್ಟೇ ಕರೆದೊಯ್ಯಬಹುದಾಗಿದೆ. ಬೆಂಗಳೂರಿನ ಸ್ಯಾಟ್‌ಲೈಟ್‌ನಿಂದಲೇ ಬಸ್ ಸಂಚಾರ ಆರಂಭವಾಗಿದೆ.

ಹೈಕೋರ್ಟ್‌ಗೆ ಹೆಚ್ಚುವರಿ ಜಡ್ಜ್‌ ಆಗಿ ನ್ಯಾ ಕೃಷ್ಣ ಭಟ್ ನೇಮಕ ‌

ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು,ಬೆಳಗ್ಗೆ ಏಳು ಗಂಟೆಯಿಂದಲೇ ಬಸ್ ಆರಂಭವಾಗಲಿದೆ. 11 ಗಂಟೆಯವರೆಗಷ್ಟೇ ಬಸ್ ಓಡಾಡಲಿದೆ. ನಂತರ ಮೂರು ಗಂಟೆಯಿಂದ 7 ಗಂಟೆ ವರೆಗೆ ಬಸ್‌ಗಳು ಓಡಾಡಲಿವೆ. ಡೈಲಿ ಪಾಸ್‌ ಮೂಲಕವೇ ಬಸ್ನಲ್ಲಿ ಪ್ರಯಾಣಿಸಬೇಕಿದೆ. ಹೇಗಿದೆ ಬಸ್ ಸಂಚಾರ..? ಇಲ್ಲಿದೆ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?