ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

Published : Apr 22, 2022, 10:09 AM IST

*ಹುಬ್ಬಳ್ಳಿ ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನ
*ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡ?
*ಬಂಧಿತರೆಲ್ಲರೂ ಈ ಸಂಘಟನೆಯ ಸದಸ್ಯರು 

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ ಕೂಗುವ ವಸೀಂ ಪಠಾಣ್‌, ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಹುಬ್ಬಳ್ಳಿ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿರುವ ಶಂಕೆ ಈಗ ವ್ಯಕ್ತವಾಗಿದೆ. ರಜಾ ಅಕಾಡೆಮೆ ಕಟ್ಟರ್‌ ಮುಸ್ಲಿಂ ವಾದಿಗಳ ಸಂಘಟನೆಯಾಗಿದ್ದು, ಅರೆಸ್ಟ್‌ ಆಗಿರುವ ವಸೀಂ, ಮುಲ್ಲಾ, ಮಲ್ಲೀಕ್‌ ಬೇಪಾರಿ ಈ ಸಂಘಟನೆಯ ಸದಸ್ಯರಾಗಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಮಸೀದಿಯಲ್ಲಿ ಆಜಾನ್ ಕೂಗುವ ವಸೀಂ ಬಂಧನ!

ಹೀಗಾಗಿ ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿತ ಕೃತ್ಯ ಎಂಬ ಸಂಗತಿ ಈಗ ಬಯಲಾಗ್ತಾಯಿದೆ. ಅಭಿಷೇಕ್‌ ಹಿರೇಮಠ ಎಂಬ ಯುವ​ಕ​ನೊಬ್ಬ ಮುಸ್ಲಿಂ ಸಮುದಾಯದ ವಿರುದ್ಧ ಅವ​ಹೇ​ಳ​ನ​ಕಾರಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ವೊಂದ​ನ್ನು ಹಾಕಿದ್ದು, ಈ ಸಂಬಂಧ ಆತ​ನನ್ನು ಪೊಲೀ​ಸರು ಬಂಧಿ​ಸಿ​ದ್ದರು. ಆದರೆ, ಆರೋಪಿಯನ್ನು ತಮ​ಗೊಪ್ಪಿಸುವಂತೆ ಮುಸ್ಲಿಂ ಸಮುದಾಯದವರು ಶನಿ​ವಾರ ರಾತ್ರಿ ಠಾಣೆಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ್ದರು. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!