ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

Published : Apr 22, 2022, 10:09 AM IST

*ಹುಬ್ಬಳ್ಳಿ ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನ
*ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡ?
*ಬಂಧಿತರೆಲ್ಲರೂ ಈ ಸಂಘಟನೆಯ ಸದಸ್ಯರು 

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ ಕೂಗುವ ವಸೀಂ ಪಠಾಣ್‌, ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಹುಬ್ಬಳ್ಳಿ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿರುವ ಶಂಕೆ ಈಗ ವ್ಯಕ್ತವಾಗಿದೆ. ರಜಾ ಅಕಾಡೆಮೆ ಕಟ್ಟರ್‌ ಮುಸ್ಲಿಂ ವಾದಿಗಳ ಸಂಘಟನೆಯಾಗಿದ್ದು, ಅರೆಸ್ಟ್‌ ಆಗಿರುವ ವಸೀಂ, ಮುಲ್ಲಾ, ಮಲ್ಲೀಕ್‌ ಬೇಪಾರಿ ಈ ಸಂಘಟನೆಯ ಸದಸ್ಯರಾಗಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಮಸೀದಿಯಲ್ಲಿ ಆಜಾನ್ ಕೂಗುವ ವಸೀಂ ಬಂಧನ!

ಹೀಗಾಗಿ ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿತ ಕೃತ್ಯ ಎಂಬ ಸಂಗತಿ ಈಗ ಬಯಲಾಗ್ತಾಯಿದೆ. ಅಭಿಷೇಕ್‌ ಹಿರೇಮಠ ಎಂಬ ಯುವ​ಕ​ನೊಬ್ಬ ಮುಸ್ಲಿಂ ಸಮುದಾಯದ ವಿರುದ್ಧ ಅವ​ಹೇ​ಳ​ನ​ಕಾರಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ವೊಂದ​ನ್ನು ಹಾಕಿದ್ದು, ಈ ಸಂಬಂಧ ಆತ​ನನ್ನು ಪೊಲೀ​ಸರು ಬಂಧಿ​ಸಿ​ದ್ದರು. ಆದರೆ, ಆರೋಪಿಯನ್ನು ತಮ​ಗೊಪ್ಪಿಸುವಂತೆ ಮುಸ್ಲಿಂ ಸಮುದಾಯದವರು ಶನಿ​ವಾರ ರಾತ್ರಿ ಠಾಣೆಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ್ದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more