ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

ಹುಬ್ಬಳ್ಳಿ ಗಲಭೆಗೆ ಪ್ರೇರಣೆ ಕೊಟ್ಟವರಾರು ಗೊತ್ತಾ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್‌ ಸ್ಟೋರಿ

Published : Apr 22, 2022, 10:09 AM IST

*ಹುಬ್ಬಳ್ಳಿ ಗಲಭೆ ರೂವಾರಿ ವಸೀಂ ಪಠಾಣ್‌ ಬಂಧನ
*ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡ?
*ಬಂಧಿತರೆಲ್ಲರೂ ಈ ಸಂಘಟನೆಯ ಸದಸ್ಯರು 

ಬೆಂಗಳೂರು (ಏ. 22): ಹುಬ್ಬಳ್ಳಿಯಲ್ಲಿ ಕಳೆದ ಶನಿವಾರ ತಡರಾತ್ರಿ ನಡೆದ ಗಲಭೆಯ ‘ಮಾಸ್ಟರ್‌ ಮೈಂಡ್‌’ ಎಂದೇ ಹೇಳಲಾದ, ಮಸೀದಿಯಲ್ಲಿ ಆಜಾನ್‌ ಕೂಗುವ ವಸೀಂ ಪಠಾಣ್‌, ಆತನ ಮೂವರು ಸಹ​ಚ​ರರು ಸೇರಿ ಒಟ್ಟು ಎಂಟು ಮಂದಿ​ಯನ್ನು ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಹುಬ್ಬಳ್ಳಿ ಗಲಭೆ ಹಿಂದೆ ರಜಾ ಅಕಾಡೆಮಿ ಸದಸ್ಯರ ಕೈವಾಡವಿರುವ ಶಂಕೆ ಈಗ ವ್ಯಕ್ತವಾಗಿದೆ. ರಜಾ ಅಕಾಡೆಮೆ ಕಟ್ಟರ್‌ ಮುಸ್ಲಿಂ ವಾದಿಗಳ ಸಂಘಟನೆಯಾಗಿದ್ದು, ಅರೆಸ್ಟ್‌ ಆಗಿರುವ ವಸೀಂ, ಮುಲ್ಲಾ, ಮಲ್ಲೀಕ್‌ ಬೇಪಾರಿ ಈ ಸಂಘಟನೆಯ ಸದಸ್ಯರಾಗಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಮಸೀದಿಯಲ್ಲಿ ಆಜಾನ್ ಕೂಗುವ ವಸೀಂ ಬಂಧನ!

ಹೀಗಾಗಿ ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿತ ಕೃತ್ಯ ಎಂಬ ಸಂಗತಿ ಈಗ ಬಯಲಾಗ್ತಾಯಿದೆ. ಅಭಿಷೇಕ್‌ ಹಿರೇಮಠ ಎಂಬ ಯುವ​ಕ​ನೊಬ್ಬ ಮುಸ್ಲಿಂ ಸಮುದಾಯದ ವಿರುದ್ಧ ಅವ​ಹೇ​ಳ​ನ​ಕಾರಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ವೊಂದ​ನ್ನು ಹಾಕಿದ್ದು, ಈ ಸಂಬಂಧ ಆತ​ನನ್ನು ಪೊಲೀ​ಸರು ಬಂಧಿ​ಸಿ​ದ್ದರು. ಆದರೆ, ಆರೋಪಿಯನ್ನು ತಮ​ಗೊಪ್ಪಿಸುವಂತೆ ಮುಸ್ಲಿಂ ಸಮುದಾಯದವರು ಶನಿ​ವಾರ ರಾತ್ರಿ ಠಾಣೆಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more