ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

Published : Aug 17, 2022, 01:54 PM IST

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಹರಿದಿದ್ದ ನೆತ್ತರು, ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವ

ಶಿವಮೊಗ್ಗ(ಆ.17): ದೇಶದ ಜನತೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಶಿವಮೊಗ್ಗದಲ್ಲಿ ಮಾತ್ರ ಹಾಡಹಗಲೇ ಧಗ ಧಗ ಹೊತ್ತಿ ಉರಿದಿತ್ತು. ಹೌದು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಮತ್ತೆ ನೆತ್ತರು ಹರಿದಿತ್ತು. ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವವಾಡುತ್ತಿದ್ದರೆ ಇತ್ತ ಪೊಲೀಸರು ಲಾಠಿ ಬೀಸುತ್ತಿದ್ದರು. ಬೀದಿಗಿಳಿದು ದಾಂಧಲೆ ನಡೆಸಿದವರನ್ನ ಅಟ್ಟಾಡಿಸಿಕೊಂಡು ಪೊಲೀಸರು ಹೊಡೆದಿದ್ದರು. ನಗರದ AA ಸರ್ಕಲ್‌ನಲ್ಲಿ ಆಗಿದ್ದೇನು?, ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್‌?, ಸ್ನೇಹಿತ ಬಿಚ್ಚಿಟ್ಟ ರಹಸ್ಯದ ಇಂಚಿಂಚು ಮಾಹಿತಿ ಈ ಸುದ್ದಿಯಲ್ಲಿದೆ. 

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more