ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

Published : Aug 17, 2022, 01:54 PM IST

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಹರಿದಿದ್ದ ನೆತ್ತರು, ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವ

ಶಿವಮೊಗ್ಗ(ಆ.17): ದೇಶದ ಜನತೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಶಿವಮೊಗ್ಗದಲ್ಲಿ ಮಾತ್ರ ಹಾಡಹಗಲೇ ಧಗ ಧಗ ಹೊತ್ತಿ ಉರಿದಿತ್ತು. ಹೌದು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಮತ್ತೆ ನೆತ್ತರು ಹರಿದಿತ್ತು. ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವವಾಡುತ್ತಿದ್ದರೆ ಇತ್ತ ಪೊಲೀಸರು ಲಾಠಿ ಬೀಸುತ್ತಿದ್ದರು. ಬೀದಿಗಿಳಿದು ದಾಂಧಲೆ ನಡೆಸಿದವರನ್ನ ಅಟ್ಟಾಡಿಸಿಕೊಂಡು ಪೊಲೀಸರು ಹೊಡೆದಿದ್ದರು. ನಗರದ AA ಸರ್ಕಲ್‌ನಲ್ಲಿ ಆಗಿದ್ದೇನು?, ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್‌?, ಸ್ನೇಹಿತ ಬಿಚ್ಚಿಟ್ಟ ರಹಸ್ಯದ ಇಂಚಿಂಚು ಮಾಹಿತಿ ಈ ಸುದ್ದಿಯಲ್ಲಿದೆ. 

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more