ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

Published : Aug 17, 2022, 01:54 PM IST

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಹರಿದಿದ್ದ ನೆತ್ತರು, ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವ

ಶಿವಮೊಗ್ಗ(ಆ.17): ದೇಶದ ಜನತೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಶಿವಮೊಗ್ಗದಲ್ಲಿ ಮಾತ್ರ ಹಾಡಹಗಲೇ ಧಗ ಧಗ ಹೊತ್ತಿ ಉರಿದಿತ್ತು. ಹೌದು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಮತ್ತೆ ನೆತ್ತರು ಹರಿದಿತ್ತು. ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವವಾಡುತ್ತಿದ್ದರೆ ಇತ್ತ ಪೊಲೀಸರು ಲಾಠಿ ಬೀಸುತ್ತಿದ್ದರು. ಬೀದಿಗಿಳಿದು ದಾಂಧಲೆ ನಡೆಸಿದವರನ್ನ ಅಟ್ಟಾಡಿಸಿಕೊಂಡು ಪೊಲೀಸರು ಹೊಡೆದಿದ್ದರು. ನಗರದ AA ಸರ್ಕಲ್‌ನಲ್ಲಿ ಆಗಿದ್ದೇನು?, ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್‌?, ಸ್ನೇಹಿತ ಬಿಚ್ಚಿಟ್ಟ ರಹಸ್ಯದ ಇಂಚಿಂಚು ಮಾಹಿತಿ ಈ ಸುದ್ದಿಯಲ್ಲಿದೆ. 

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more