ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದದ್ದೇಕೆ?: ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್?

Published : Aug 17, 2022, 01:54 PM IST

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಹರಿದಿದ್ದ ನೆತ್ತರು, ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವ

ಶಿವಮೊಗ್ಗ(ಆ.17): ದೇಶದ ಜನತೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಶಿವಮೊಗ್ಗದಲ್ಲಿ ಮಾತ್ರ ಹಾಡಹಗಲೇ ಧಗ ಧಗ ಹೊತ್ತಿ ಉರಿದಿತ್ತು. ಹೌದು, ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹಾಡಹಗಲೇ ಮತ್ತೆ ನೆತ್ತರು ಹರಿದಿತ್ತು. ಕಂಡ ಕಂಡಲ್ಲಿ ದಾಳಿ, ಹಿಂಸಾಚಾರ ಆಕ್ರೋಶ ತಾಂಡವವಾಡುತ್ತಿದ್ದರೆ ಇತ್ತ ಪೊಲೀಸರು ಲಾಠಿ ಬೀಸುತ್ತಿದ್ದರು. ಬೀದಿಗಿಳಿದು ದಾಂಧಲೆ ನಡೆಸಿದವರನ್ನ ಅಟ್ಟಾಡಿಸಿಕೊಂಡು ಪೊಲೀಸರು ಹೊಡೆದಿದ್ದರು. ನಗರದ AA ಸರ್ಕಲ್‌ನಲ್ಲಿ ಆಗಿದ್ದೇನು?, ಹಣೆ ಮೇಲೆ ನಾಮ ನೋಡಿ ನಡೆದಿತ್ತಾ ಅಟ್ಯಾಕ್‌?, ಸ್ನೇಹಿತ ಬಿಚ್ಚಿಟ್ಟ ರಹಸ್ಯದ ಇಂಚಿಂಚು ಮಾಹಿತಿ ಈ ಸುದ್ದಿಯಲ್ಲಿದೆ. 

Idgah Maidan Row: ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more