ತೆರಿಗೆ ಹಣಕ್ಕೆ ಕ್ರೆಡಿಟ್ ಯಾಕೆ?: ಯುದ್ಧ ಕ್ರೆಡಿಟ್ ಸೈನಿಕರಿಗೆ, ಮೋದಿ ನಾಯಕತ್ವಕ್ಕೆ ಜನ ಮನ್ನಣೆ: Prathap Simha

ತೆರಿಗೆ ಹಣಕ್ಕೆ ಕ್ರೆಡಿಟ್ ಯಾಕೆ?: ಯುದ್ಧ ಕ್ರೆಡಿಟ್ ಸೈನಿಕರಿಗೆ, ಮೋದಿ ನಾಯಕತ್ವಕ್ಕೆ ಜನ ಮನ್ನಣೆ: Prathap Simha

Published : May 16, 2025, 07:00 PM IST

ಮುಖ್ಯಮಂತ್ರಿಗಳ "ಯುದ್ಧದ ಕ್ರೆಡಿಟ್ ಸೈನಿಕರಿಗೆ" ಎಂಬ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ಮೈಸೂರಿನಲ್ಲಿ ತೀಕ್ಷ್ಣ ತಿರುಗೇಟು ನೀಡಿದ್ದಾರೆ. "ಜನರ ತೆರಿಗೆ ಹಣದಲ್ಲಿ ಯೋಜನೆಗಳನ್ನು ನೀಡಿ 'ನಾನೇ ಕೊಟ್ಟೆ' ಎಂದು ಬೀಗುವುದೇಕೆ? ಅದರ ಶ್ರೇಯ ತೆರಿಗೆದಾರರಿಗೆ ಸಲ್ಲಬೇಕು," ಎಂದು ಪ್ರಶ್ನಿಸಿದ ಅವರು, ಯುದ್ಧದ ಗೆಲುವಿನ ಕ್ರೆಡಿಟ್ ಸೈನಿಕರಿಗೆ ಸಲ್ಲುವಂತೆ, ದೃಢ ನಾಯಕತ್ವಕ್ಕೆ ಜನ ಮನ್ನಣೆ ನೀಡುತ್ತಾರೆ, ಮೋದಿಯವರಿಗೆ ಜನ ಮನ್ನಣೆ ನೀಡಿದರೆ ನಿಮಗೇಕೆ ಅಸಮಾಧಾನ ಎಂದು ಕುಟುಕಿದ್ದಾರೆ. ಮೋದಿ ಸೈನಿಕರಿಗೆ ಸ್ವಾತಂತ್ರ್ಯ ಮತ್ತು ಶಕ್ತಿ ನೀಡಿದ್ದು, ಇದನ್ನು ಹಿಂದಿನವರು ಮಾಡಲು ವಿಫಲರಾಗಿದ್ದರು ಎಂದು ಸಿಂಹ ವಾಗ್ದಾಳಿ ನಡೆಸಿದ್ದಾರೆ. Prathap Simha on CM statement, Siddaramaiah credit politics, Karnataka political news, Mysuru MP targets CM, Modi leadership praise, taxpayer money debate Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more