ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು : ಅನಾಥನಾದ ಮಗ

ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು : ಅನಾಥನಾದ ಮಗ

Published : May 12, 2021, 12:04 PM IST
  • ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪತಿ ನಿಧನ - ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಸಾವು
  • ಚಿಕಿತ್ಸೆ ಫಲಿಸದೇ ಮೃತಪಟ್ಟ ವ್ಯಕ್ತಿ
  • ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ದುರ್ಘಟನೆ

ಚಿಕ್ಕಮಗಳೂರು (ಮೇ.12): ಕೊರೋನಾ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿನವೂ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಸೋಂಕು ಏರುಗತಿಯಲ್ಲೇ ಸಾಗುತ್ತಿದೆ. ಇದರ ನಡುವೆ ಹಲವು ಕಣ್ಣೀರಿನ  ಸಂಗತಿಗಳು ದಿನದಿನವೂ ವರದಿಯಾಗುತ್ತಲಿವೆ. 

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು ..

ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲೊಂದು ದುರ್ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪತಿ ಮೃತಪಟ್ಟಿದ್ದು, ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟಿದ್ದಾರೆ.  ಹೃದಯಾಘಾತದಿಂದ ಪತ್ನಿ ಮೃತಪಟ್ಟಿದ್ದಾರೆ. ತಂದೆ ತಾಯಿ ಕಳೆದುಕೊಂಡು ಮಗ ಅನಾಥನಾಗಿದ್ದಾನೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!