ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು : ಅನಾಥನಾದ ಮಗ

ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿಯೂ ಸಾವು : ಅನಾಥನಾದ ಮಗ

Published : May 12, 2021, 12:04 PM IST
  • ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪತಿ ನಿಧನ - ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಸಾವು
  • ಚಿಕಿತ್ಸೆ ಫಲಿಸದೇ ಮೃತಪಟ್ಟ ವ್ಯಕ್ತಿ
  • ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ದುರ್ಘಟನೆ

ಚಿಕ್ಕಮಗಳೂರು (ಮೇ.12): ಕೊರೋನಾ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿನವೂ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಸೋಂಕು ಏರುಗತಿಯಲ್ಲೇ ಸಾಗುತ್ತಿದೆ. ಇದರ ನಡುವೆ ಹಲವು ಕಣ್ಣೀರಿನ  ಸಂಗತಿಗಳು ದಿನದಿನವೂ ವರದಿಯಾಗುತ್ತಲಿವೆ. 

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು ..

ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲೊಂದು ದುರ್ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪತಿ ಮೃತಪಟ್ಟಿದ್ದು, ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟಿದ್ದಾರೆ.  ಹೃದಯಾಘಾತದಿಂದ ಪತ್ನಿ ಮೃತಪಟ್ಟಿದ್ದಾರೆ. ತಂದೆ ತಾಯಿ ಕಳೆದುಕೊಂಡು ಮಗ ಅನಾಥನಾಗಿದ್ದಾನೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!