ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

Published : Oct 22, 2023, 09:44 PM IST

ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ

ವಿಜಯನಗರ(ಅ.22): ಗುಡೇಕೋಟೆ ಕರಡಿಧಾಮ ಭಾರತ ಅಷ್ಟೇ ಅಲ್ಲದೆ ಇಡೀ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ಎರಡನೇ ಸುಪ್ರಸಿದ್ಧ ವನ್ಯಧಾನ ಎಂಬ ಪ್ರಖ್ಯಾತಿ ಹೊಂದಿದೆ. ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ. ಈ ಗುಡೇಕೋಟೆ ಕರಡಿಧಾಮವನ್ನ 2013ರಲ್ಲಿ ಕರಡಿಧಾಮವಾಗಿ ಘೋಷಿಸಲಾಯಿತು. 

ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್: ಚೈತ್ರಾ ಮಾದರಿಯಲ್ಲೇ ನಿವೃತ್ತ ಇಂಜಿನಿಯರ್‌ಗೆ ಬಹುಕೋಟಿ ವಂಚನೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more