ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

Published : Oct 22, 2023, 09:44 PM IST

ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ

ವಿಜಯನಗರ(ಅ.22): ಗುಡೇಕೋಟೆ ಕರಡಿಧಾಮ ಭಾರತ ಅಷ್ಟೇ ಅಲ್ಲದೆ ಇಡೀ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ಎರಡನೇ ಸುಪ್ರಸಿದ್ಧ ವನ್ಯಧಾನ ಎಂಬ ಪ್ರಖ್ಯಾತಿ ಹೊಂದಿದೆ. ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ. ಈ ಗುಡೇಕೋಟೆ ಕರಡಿಧಾಮವನ್ನ 2013ರಲ್ಲಿ ಕರಡಿಧಾಮವಾಗಿ ಘೋಷಿಸಲಾಯಿತು. 

ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್: ಚೈತ್ರಾ ಮಾದರಿಯಲ್ಲೇ ನಿವೃತ್ತ ಇಂಜಿನಿಯರ್‌ಗೆ ಬಹುಕೋಟಿ ವಂಚನೆ!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more