ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

ವನ್ಯಜೀವಿ ಸಂರಕ್ಷಣಾ ಅಭಿಯಾನ: ಗುಡೇಕೋಟೆ ಕರಡಿಧಾಮದೊಳಗೊಂದು ಸುತ್ತು..!

Published : Oct 22, 2023, 09:44 PM IST

ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ

ವಿಜಯನಗರ(ಅ.22): ಗುಡೇಕೋಟೆ ಕರಡಿಧಾಮ ಭಾರತ ಅಷ್ಟೇ ಅಲ್ಲದೆ ಇಡೀ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ಎರಡನೇ ಸುಪ್ರಸಿದ್ಧ ವನ್ಯಧಾನ ಎಂಬ ಪ್ರಖ್ಯಾತಿ ಹೊಂದಿದೆ. ವಿಜಯನಗರ ಜಿಲ್ಲೆಯಲ್ಲಿರುವ ದರೋಡಿ ಕರಡಿಧಾಮ ಏಷ್ಯಾಖಂಡದಲ್ಲೇ ಕರಡಿಗಳಿಗಾಗಿ ಮೀಸಲಿಟ್ಟ ವನ್ಯಜೀವಿಧಾಮವಾಗಿ 1994 ರಲ್ಲಿ ಘೋಷಿಸಲ್ಪಟ್ಟಿದೆ. ಈ ಗುಡೇಕೋಟೆ ಕರಡಿಧಾಮವನ್ನ 2013ರಲ್ಲಿ ಕರಡಿಧಾಮವಾಗಿ ಘೋಷಿಸಲಾಯಿತು. 

ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್: ಚೈತ್ರಾ ಮಾದರಿಯಲ್ಲೇ ನಿವೃತ್ತ ಇಂಜಿನಿಯರ್‌ಗೆ ಬಹುಕೋಟಿ ವಂಚನೆ!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more