Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Published : Jun 06, 2023, 10:59 AM IST

ವನ್ಯ ಜೀವಿ ಸಂರಕ್ಷಣಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ   ಸುವರ್ಣ ನ್ಯೂಸ್ - ಕನ್ನಡ ಪ್ರಭದ ಹೆಮ್ಮೆಯ ಅಭಿಯಾನ. 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ಆಯೋಜಿಸಲಾಗಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಉತ್ತರಕನ್ನಡ ಜಿಲ್ಲೆಯ ಜೊಯಿಡಾದ ಅರಣ್ಯವಾಸಿಗಳ ಪಾಲಿಗೆ ಆಶಾಕಿರಣವಾಗಿ ಮೂಡಿಬಂದಿದೆ. ಅಭಿಯಾನದ ರಾಯಭಾರಿ ಪ್ರಸಿದ್ಧ ನಟ ರಿಷಭ್‌ ಶೆಟ್ಟಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟ ಕಾಡಿನೊಳಗೆ ಹೆಜ್ಜೆ ಹಾಕಿ ವನ್ಯಜೀವಿಗಳು , ಅರಣ್ಯದ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಜೊಯಿಡಾದಿಂದ ಸ್ಥಳಾಂತರಗೊಂಡ ಊರಾದ ಸುಲಾವಳಿಗೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಹಾಗೂ ತಂಡ ತೆರವುಗೊಂಡ ಮನೆಯ ಅವಶೇಷಗಳು, ಪಾಳು ಬಿದ್ದ ಕೃಷಿಭೂಮಿಯನ್ನು ವೀಕ್ಷಿಸಿದ್ರು. 

ಇದನ್ನೂ ವೀಕ್ಷಿಸಿ: ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more