Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Published : Jun 06, 2023, 10:59 AM IST

ವನ್ಯ ಜೀವಿ ಸಂರಕ್ಷಣಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ   ಸುವರ್ಣ ನ್ಯೂಸ್ - ಕನ್ನಡ ಪ್ರಭದ ಹೆಮ್ಮೆಯ ಅಭಿಯಾನ. 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ಆಯೋಜಿಸಲಾಗಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಉತ್ತರಕನ್ನಡ ಜಿಲ್ಲೆಯ ಜೊಯಿಡಾದ ಅರಣ್ಯವಾಸಿಗಳ ಪಾಲಿಗೆ ಆಶಾಕಿರಣವಾಗಿ ಮೂಡಿಬಂದಿದೆ. ಅಭಿಯಾನದ ರಾಯಭಾರಿ ಪ್ರಸಿದ್ಧ ನಟ ರಿಷಭ್‌ ಶೆಟ್ಟಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟ ಕಾಡಿನೊಳಗೆ ಹೆಜ್ಜೆ ಹಾಕಿ ವನ್ಯಜೀವಿಗಳು , ಅರಣ್ಯದ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಜೊಯಿಡಾದಿಂದ ಸ್ಥಳಾಂತರಗೊಂಡ ಊರಾದ ಸುಲಾವಳಿಗೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಹಾಗೂ ತಂಡ ತೆರವುಗೊಂಡ ಮನೆಯ ಅವಶೇಷಗಳು, ಪಾಳು ಬಿದ್ದ ಕೃಷಿಭೂಮಿಯನ್ನು ವೀಕ್ಷಿಸಿದ್ರು. 

ಇದನ್ನೂ ವೀಕ್ಷಿಸಿ: ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more