Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Published : Jun 06, 2023, 10:59 AM IST

ವನ್ಯ ಜೀವಿ ಸಂರಕ್ಷಣಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ   ಸುವರ್ಣ ನ್ಯೂಸ್ - ಕನ್ನಡ ಪ್ರಭದ ಹೆಮ್ಮೆಯ ಅಭಿಯಾನ. 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ಆಯೋಜಿಸಲಾಗಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಉತ್ತರಕನ್ನಡ ಜಿಲ್ಲೆಯ ಜೊಯಿಡಾದ ಅರಣ್ಯವಾಸಿಗಳ ಪಾಲಿಗೆ ಆಶಾಕಿರಣವಾಗಿ ಮೂಡಿಬಂದಿದೆ. ಅಭಿಯಾನದ ರಾಯಭಾರಿ ಪ್ರಸಿದ್ಧ ನಟ ರಿಷಭ್‌ ಶೆಟ್ಟಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟ ಕಾಡಿನೊಳಗೆ ಹೆಜ್ಜೆ ಹಾಕಿ ವನ್ಯಜೀವಿಗಳು , ಅರಣ್ಯದ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಜೊಯಿಡಾದಿಂದ ಸ್ಥಳಾಂತರಗೊಂಡ ಊರಾದ ಸುಲಾವಳಿಗೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಹಾಗೂ ತಂಡ ತೆರವುಗೊಂಡ ಮನೆಯ ಅವಶೇಷಗಳು, ಪಾಳು ಬಿದ್ದ ಕೃಷಿಭೂಮಿಯನ್ನು ವೀಕ್ಷಿಸಿದ್ರು. 

ಇದನ್ನೂ ವೀಕ್ಷಿಸಿ: ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more