Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Wildlife Conservation Campaign: ಕಾಡಿನೊಳಗೆ ಹೆಜ್ಜೆ ಹಾಕಿದ ನಟ ರಿಷಭ್‌ ಶೆಟ್ಟಿ: ಅರಣ್ಯವಾಸಿಗಳ ಪಾಲಿಗೆ ಇದು ಆಶಾಕಿರಣ !

Published : Jun 06, 2023, 10:59 AM IST

ವನ್ಯ ಜೀವಿ ಸಂರಕ್ಷಣಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ   ಸುವರ್ಣ ನ್ಯೂಸ್ - ಕನ್ನಡ ಪ್ರಭದ ಹೆಮ್ಮೆಯ ಅಭಿಯಾನ. 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭವತಿಯಿಂದ ಆಯೋಜಿಸಲಾಗಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಉತ್ತರಕನ್ನಡ ಜಿಲ್ಲೆಯ ಜೊಯಿಡಾದ ಅರಣ್ಯವಾಸಿಗಳ ಪಾಲಿಗೆ ಆಶಾಕಿರಣವಾಗಿ ಮೂಡಿಬಂದಿದೆ. ಅಭಿಯಾನದ ರಾಯಭಾರಿ ಪ್ರಸಿದ್ಧ ನಟ ರಿಷಭ್‌ ಶೆಟ್ಟಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟ ಕಾಡಿನೊಳಗೆ ಹೆಜ್ಜೆ ಹಾಕಿ ವನ್ಯಜೀವಿಗಳು , ಅರಣ್ಯದ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಜೊಯಿಡಾದಿಂದ ಸ್ಥಳಾಂತರಗೊಂಡ ಊರಾದ ಸುಲಾವಳಿಗೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಹಾಗೂ ತಂಡ ತೆರವುಗೊಂಡ ಮನೆಯ ಅವಶೇಷಗಳು, ಪಾಳು ಬಿದ್ದ ಕೃಷಿಭೂಮಿಯನ್ನು ವೀಕ್ಷಿಸಿದ್ರು. 

ಇದನ್ನೂ ವೀಕ್ಷಿಸಿ: ಕ್ಷಣಮಾತ್ರದಲ್ಲಿ ಕೋಟಿ ಮೌಲ್ಯದ ಸೇತುವೆ ಪುಡಿ-ಪುಡಿ: ಬಿದ್ದಿದ್ದಲ್ಲ ನಾವೇ ಬೀಳಿಸಿದ್ದು ಎಂದ ಬಿಹಾರ್ ಡಿಸಿಎಂ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more