ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more