ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more