ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more