ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more