ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more