ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

Published : May 27, 2024, 08:46 AM ISTUpdated : May 27, 2024, 08:47 AM IST

ಅರಣ್ಯದ ಉಳಿವಿದೆ ಸದ್ದಿಲ್ಲದೇ ಸೇವೆ ಮಾಡ್ತಿರೋ ಸಂಸ್ಥೆ
ಹೆದ್ದಾರಿಗಳಲ್ಲಿ ಕಾಡುಪ್ರಾಣಿಗಳ ರಸ್ತೆ ಅಪಘಾತ ತಡೆ..!
ಅಳಿವಿನ ಅಂಚಿನಲ್ಲಿದೆ ಕಾಯಿಲೆಗಳಿಂದ ರಕ್ಷಿಸುವ ಹಕ್ಕಿ..!

ಕಾಡೆ ನಮ್ಮ ಉಸಿರು, ಕಾಡಿನ(Forest) ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಅಲ್ಲದೇ ಆದಿವಾಸಿಗಳೇ ಈ ಕಾಡಿನ ರಕ್ಷಕರು ಎಂದು ಹೇಳಬಹುದು. ಆದ್ರೆ ಇಲ್ಲೊಂದು ಸಂಸ್ಥೆ ಸದ್ದಿಲ್ಲದೇ ಅರಣ್ಯದ ಉಳಿವಿಗೆ ಸೇವೆಯನ್ನು ಮಾಡುತ್ತಿದೆ. ವೈಲ್ಡ್ ಲೈಫ್ ಕನ್ಸರ್ವೇಶನ್ ಫೌಂಡೇಶನ್(Wildlife Conservation Foundation) ಎಂಬ ಸಂಸ್ಥೆ ಇದೀಗ ಕಾಡಂಚಿನ ಜನರ ಆಶಾಕಿರಣವಾಗಿದೆ. ಕನ್ನಡಿಗರು(Kannadigas) ಕಟ್ಟಿರುವ ಈ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ ಮೂಡಿದೆ. ವಿ2 ಸಾಫ್ಟ್‌ ಇದೀಗ ರೈತರ ಪಾಲಿನ ರಕ್ಷಕನಾಗಿದೆ. ಈ ಸಂಸ್ಥೆ ಕಾರ್ಯಕ್ಕೆ ಅರಣ್ಯ ಇಲಾಖೆಯೇ ಬೆರಗಾಗಿದೆ. ಜೀವ ಸಂಕುಲದ ಉಳಿವಿನ ಶ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನದ ಪಂಚಾಂಗ ವಿಶೇಷತೆ ಏನು ? ಸೋಮವಾರ ಶಿವ ಸ್ಮರಣೆ ಏಕೆ ಮಾಡಬೇಕು?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more