ಶಿವಮೊಗ್ಗದ ಉಂಬ್ಳೆಬೈಲ ಗ್ರಾಮದಲ್ಲಿ ವನ್ಯಜೀವಿ ಸಂರಕ್ಷಣಾ ಸಪ್ತಾಹ  ಕಾರ್ಯಕ್ರಮ

ಶಿವಮೊಗ್ಗದ ಉಂಬ್ಳೆಬೈಲ ಗ್ರಾಮದಲ್ಲಿ ವನ್ಯಜೀವಿ ಸಂರಕ್ಷಣಾ ಸಪ್ತಾಹ ಕಾರ್ಯಕ್ರಮ

Published : Mar 31, 2023, 11:48 AM IST

ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ ಸಂಸ್ಥೆಯು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಆರಂಭಿಸಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಸೀಸನ್ -4 ರ ಭಾಗವಾಗಿ ಶಿವಮೊಗ್ಗ ತಾಲೂಕಿನ ಉಂಬ್ಳೆಬೈಲು ಗ್ರಾಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಆಯೋಜಿಸಿದ್ದ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಏಷ್ಯಾನೆಟ್ ಸುವರ್ಣ ನ್ಯೂಸ್, ಕನ್ನಡಪ್ರಭ ಸಂಸ್ಥೆಯು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಆರಂಭಿಸಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನ ಸೀಸನ್ -4 ರ ಭಾಗವಾಗಿ ಶಿವಮೊಗ್ಗ ತಾಲೂಕಿನ ಉಂಬ್ಳೆಬೈಲು ಗ್ರಾಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಆಯೋಜಿಸಿದ್ದ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ವನ್ಯಜೀವಿ ಸಂರಕ್ಷಣಾ ಅಭಿಯಾನದ ಅಂಗವಾಗಿ ಎಲ್ಲೆಲ್ಲೂ ಬ್ಯಾನರ್ಗಳು ಬಂಟಿಂಗ್ಸ್ ಗಳು ಜೊತೆಗೆ ನಟ ರಿಷಬ್ ಶೆಟ್ಟಿ ಯವರ ಜನಪ್ರಿಯತೆಯ ಹವಾ ಎದ್ದು ಕಾಣುತ್ತಿತ್ತು.  ಕಾರ್ಯಕ್ರಮವನ್ನು ಉದ್ಘಾಟಿಸಿ  ನಂತರ ಮಾತನಾಡಿದ  ರಿಷಬ್ ಶೆಟ್ಟಿ ಸ್ವಾತಂತ್ರ್ಯ ಬಳಿಕ ಮಾನವ ಮತ್ತು ಪ್ರಕೃತಿ ನಡುವೆ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಸಂಘರ್ಷದಲ್ಲಿ ಮಾನವ ಸೋಲಬೇಕು. ಆಗ ನಾವು ಉಳಿಯುತ್ತೇವೆ, ಭವಿಷ್ಯ ಗೆಲ್ಲುತ್ತದೆ ಎಂದು ಹೇಳಿದರು. ಬ್ರಿಟೀಷರು ಇಲ್ಲಿನ ಅರಣ್ಯ ಸಂಪತ್ತನ್ನು ತಮ್ಮ ದೇಶಕ್ಕೆ ಕೊಂಡೊಯ್ಯಲು ಅರಣ್ಯ ಸಂರಕ್ಷಣೆಗೆ  ಕಾನೂನು ತಂದರು. ಸ್ವಾತಂತ್ರ್ಯಾ ನಂತರವೂ ಇದೇ ರೀತಿಯ ಕಾನೂನುಗಳು ಮುಂದುವರೆದವು. ಆದರೆ ಅರಣ್ಯ ಇಲಾಖೆಯಿಂದಾಗಲೀ ಅಥವಾ ಕಾನೂನಿಂದ ಮಾತ್ರವಾಗಲೀ ಈ ಅರಣ್ಯವನ್ನು ಸಂರಕ್ಷಿಸಲು ಸಾಧ್ಯವಿಲ್ಲ. ಬದಲಾಗಿ ಇಲಾಖೆಯ ಜೊತೆಗೆ ಜನರೂ ತಮ್ಮ ಸಹಭಾಗಿತ್ವ ತೋರಿದಲ್ಲಿ ಮಾತ್ರ ಅರಣ್ಯ ಉಳಿಸಬಹುದು ಎಂದು ತಿಳಿಸಿದರು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more