ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಕ್ಕಾ: ಸಚಿವ ಕಾರಜೋಳ

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಕ್ಕಾ: ಸಚಿವ ಕಾರಜೋಳ

Suvarna News   | Asianet News
Published : Aug 30, 2021, 03:19 PM IST

*  ಕೋವಿಡ್‌ ನಿಯಮಾವಳಿಗಳ ಅನ್ವಯ ಹಬ್ಬ ಅಚರಣೆಗೆ ಅನುಮತಿ 
*  ಗಣೇಶ ಚತುರ್ಥಿ ಧಾರ್ಮಿಕವಾಗಿ ಆಚರಿಸುವ ದೊಡ್ಡ ಹಬ್ಬ
*  ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಗಣೇಶ ಹಬ್ಬ ಆಚರಿಸುತ್ತೇವೆ
 

ಬೆಳಗಾವಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುವುದು ಅಂತ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಕೋವಿಡ್‌ ನಿಯಮಾವಳಿಗಳ ಅನ್ವಯ ಹಬ್ಬ ಅಚರಣೆಗೆ ಅನುಮತಿ ನೀಡುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ. ಗಣೇಶ ಚತುರ್ಥಿಯನ್ನ ಧಾರ್ಮಿಕವಾಗಿ ಆಚರಿಸುವ ದೊಡ್ಡ ಹಬ್ಬವಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಗಣೇಶ ಹಬ್ಬವನ್ನ ಆಚರಿಸುತ್ತೇವೆ. ಕೋವಿಡ್‌ ರೂಲ್ಸ್‌ ಪಾಲಿಸಿ ಗಣೇಶೋತ್ಸವಕ್ಕೆ ಅನುಮತಿ ಕೊಡುತ್ತೇವೆ ಅಂತ ಹೇಳಿದ್ದಾರೆ. 

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?